Govt Subsidy: ತೋಟಗಾರಿಕೆ ಇಲಾಖೆಯಿಂದ ಸಹಾಯಧನ

By: ವಿಜಯಲಕ್ಷ್ಮಿ ಪೂಜಾರಿ

On: Saturday, August 17, 2024 12:11 PM

Google News
Follow Us
Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, “ಜೇನು ಸಾಕಾಣಿಕೆ” ಮಾಡಬೇಕೆ..? ತೋಟಗಾರಿಕೆ ಇಲಾಖೆಯಿಂದ “ಜೇನು ಸಾಕಾಣಿಕೆ” ಕಾರ್ಯಕ್ರಮದಡಿ (Govt Subsidy) ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು.

ಶಿವಮೊಗ್ಗ ಜಿಲ್ಲೆಯ ತೋಟಗಾರಿಕಾ ಇಲಾಖೆಯ ವತಿಯಿಂದ 2024-25 ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿಯಲ್ಲಿ ಜೇನು ಪೇಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್ ಗಳಿಗೆ ಸಹಾಯಧನ ನೀಡಲು ಸರ್ಕಾರದಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ತೋಟಗಾರಿಕೆ ಇಲಾಖಾ ಕಛೇರಿ ಅಥವಾ ಅಧಿಕಾರಿಗಳನ್ನು ಸಂಪರ್ಕಿಸಲು ತಿಳಿಸಲಾಗಿದೆ.

ಶಿವಮೊಗ್ಗ: 08182-279415 / 9900046087
ಭದ್ರಾವತಿ: 08282-295029 / 9108252536
ಶಿಕಾರಿಪುರ: 08187-223544 / 9900046091
ಸೊರಬ: 08184-295112 / 9902170900
ಸಾಗರ : 08183-295124 / 9900046121
ಹೊಸನಗರ: 08185-295364 / 9591695327
ತೀರ್ಥಹಳ್ಳಿ: 08181-228151 / 9108280642

ಅರ್ಹ ರೈತರು ಹಾಗೂ ಸಾರ್ವಜನಿಕರು ಶಿವಮೊಗ್ಗ ಜಿಲ್ಲೆಯ NIC ವೆಬ್‌ಸೈಟ್ ಬಳಸಿ, ಅಗತ್ಯ ದಾಖಲೆಗಳೊಂದಿಗೆ, ನಿಗದಿಪಡಿಸಿರುವ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಅಥವಾ ನೇರವಾಗಿ ತಾಲ್ಲೂಕು ತೋಟಗಾರಿಕೆ ಇಲಾಖೆ ಕಛೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2024 ರಿಂದ 30-08-2024 ರ 5.00 ಗಂಟೆಯವರೆಗೆ ಅರ್ಜಿ ಸಲ್ಲಿಸಬಹುದು.

Govt Subsidy ಪ್ರಮುಖ ಲಿಂಕ್‌ಗಳು:

ಅರ್ಜಿ ಸಲ್ಲಿಸುವ ಲಿಂಕ್: Apply ಮಾಡಿ
ಅಧಿಕೃತ ವೆಬ್‌ಸೈಟ್‌: shimoga.nic.in

ಇತರೆ ಮಾಹಿತಿಗಳನ್ನು ಓದಿ:

ಸ್ವಾವಲಂಬಿ ಸಾರಥಿ ಯೋಜನೆ: ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ

ಗೃಹಲಕ್ಷ್ಮೀ ಯೋಜನೆಯ 2,000 ರೂ. ಜಮಾ ಆಗಿದೆ

For Feedback - feedback@example.com

Leave a Comment