ಎಲ್ಲರಿಗೂ ನಮಸ್ಕಾರ, ಪಡಿತರ ಚೀಟಿಯಲ್ಲಿ ತಿದ್ದುಪಡಿ (Ration Card Correction) ಮಾಡಿಸಬೇಕೆ..? ಹಾಗಿದ್ದರೇ ಇಲ್ಲಿದೆ ನಿಮಗೆ ಗುಡ್ ನ್ಯೂಸ್. ರೇಷನ್ ಕಾರ್ಡ್ ನಲ್ಲಿ ಕುಟುಂಬದ ಸದಸ್ಯರ ಹೆಸರು ಸೇರ್ಪಡೆ ಅಥವಾ Remove ಮಾಡಿಸಬೇಕಾ? ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.
ಕರ್ನಾಟಕ ಸರ್ಕಾರ ಜಾಗಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ರೇಷನ್ ಕಾರ್ಡ್ ಅನ್ನು ನೀವು ಹೊಂದಿರಬೇಕಾಗುತ್ತದೆ. ಹಾಗೂ ಅನ್ನಭಾಗ್ಯ ಯೋಜನೆ ಸೇರಿದಂತೆ ಹಲವಾರು ಯೋಜನೆಗಳ ಲಾಭ ಪಡೆಯಬೇಕಾದರೆ ರೇಷನ್ ಕಾರ್ಡ್ ಬೇಕಾಗುತ್ತದೆ.
ಹಲವಾರು ಜನರು ರೇಷನ್ ಕಾರ್ಡ್ ತಿದ್ದುಪಡಿಗಾಗಿ ಕಾಯುತ್ತಿದ್ದಾರೆ. ಪಡಿತರ ಚೀಟಿ ತಿದ್ದುಪಡಿ, ಹೆಸರು ಸೇರ್ಪಡೆ, ಹೆಸರು ತೆಗೆದು ಹಾಕುವುದು ಮತ್ತು ಇತರೆ ಪ್ರಕ್ರಿಯೆ ಆರಂಭವಾಗಿದೆ.
ರೇಷನ್ ಕಾರ್ಡ್ ತಿದ್ದುಪಡಿಗೆ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, CSC ಕೇಂದ್ರಗಳಲ್ಲಿ ಮಾತ್ರ ಅವಕಾಶ ನೀಡಲಾಗಿದ್ದು, ಖಾಸಗಿ ಸೈಬರ್ ಕೇಂದ್ರಗಳ ಮೂಲಕ ನೀವೆನಾದರು ಅರ್ಜಿ ಸಲ್ಲಿಸಿದರೆ ಅಂತಹ ಅರ್ಜಿಗಳನ್ನು ರದ್ದು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಲಾ ಜಿಲ್ಲೆಯವರಿಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡುವ ಅವಕಾಶ ನೀಡಲಾಗಿದೆ. ಸರ್ವರ್ ಓಪನ್ ಇದ್ದು, ಯಾರು ಪಡಿತರ ಚೀಟಿಯಲ್ಲಿ ತಿದ್ದಪಡಿ ಮಾಡಿಸುವವರು ಇದ್ದಿರಿ ಅಂತವರು ಬೇಗ ಹೋಗಿ ತಿದ್ದುಪಡಿ ಮಾಡಿಸಿ.
Ration Card Correction Online Karnataka
ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಲು ಕಾಲಾವಕಾಶ ನೀಡಲಾಗಿದೆ. ತಿದ್ದುಪಡಿ ಮಾಡಬಯಸುವವರರು ಈ ಸದುಪಯೋಗವನ್ನು ಪಡೆದುಕೊಳ್ಳಬಹುದು. ಬೇಗನೆ ಹೊಗಿ ತಿದ್ದುಪಡಿ ಮಾಡಿಸಿಕೊಳ್ಳಿ.
Karnataka Ration Card Correction Date:
ಈ ಕೆಳಗಿನ ಜಿಲ್ಲೆಯವರಿಗೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಲು ಅವಕಾಶ ನೀಡಲಾಗಿದೆ. ಯಾರು ತಿದ್ದುಪಡಿ ಮಾಡಿಸಬೇಕು ಎಂದು ಕಾಯುತ್ತಿರುವವರು ತಿದ್ದುಪಡಿ ಮಾಡಿಸಿಕೊಳ್ಳಬಹುದು.
ರೇಷನ್ ಕಾರ್ಡ್ ತಿದ್ದುಪಡಿ:
- ಹೆಸರು ಸೇರ್ಪಡೆ
- ಹೆಸರು ತಿದ್ದುಪಡಿ
- ಯಜಮಾನಿ ಬದಲಾವಣೆ
- ರೇಷನ್ ಕಾರ್ಡ್ದಿಂದ ಹೆಸರನ್ನು ತೆಗೆಯಲು
- ಇ-ಕೆವೈಸಿ ಮತ್ತು ಇತರೆ ಸೇವೆಗಳು, ಇತ್ಯಾದಿ
Ration Card Amendment Date In Karnataka
ದಿನಾಂಕ:
Karnataka Ration Card Correction Link: Check Out
ತಿದ್ದುಪಡಿ ಮಾಡುವುದು ಹೇಗೆ?
ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, CSC ಕೇಂದ್ರ ಅಥವಾ ಸರ್ಕಾರ ಅನುಮೊದಿಸಿರುವ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಪಡಿತರ ಚೀಟಿ ತಿದ್ದುಪಡಿ ಮಾಡಿಸಬಹುದು.
ಇತರೆ ಮಾಹಿತಿಗಳನ್ನು ಓದಿ:
ಸ್ವಾವಲಂಬಿ ಸಾರಥಿ ಯೋಜನೆ: ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ
ಉಚಿತ ಬೋರ್ವೇಲ್: ಗಂಗಾ ಕಲ್ಯಾಣ ಯೋಜನೆಗಾಗಿ ಅರ್ಜಿ ಆಹ್ವಾನ
Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ